ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸವ ಜಯಂತಿಗೆ ಕನ್ನಡದಲ್ಲಿ ರಾಷ್ಟ್ರೀಯ ನಾಯಕರ ಟ್ವೀಟ್‌; ಸಾಮಾಜಿಕ ಮಾಧ್ಯಮಗಳಲ್ಲಿ ವಚನಗಳ ಹರಿವು

Last Updated 18 ಏಪ್ರಿಲ್ 2018, 7:30 IST
ಅಕ್ಷರ ಗಾತ್ರ

ಬೆಂಗಳೂರು: ಬಸವೇಶ್ವರ ಜಯಂತ್ಯುತ್ಸವದ ಅಂಗವಾಗಿ ಬಸವಣ್ಣ ಪ್ರತಿಮೆಗೆ ‍ಪುಷ್ಪ ನಮನ ಸಲ್ಲಿಸಿರುವ ರಾಜಕೀಯ ಮುಖಂಡರು ವಚನಗಳ ಮೂಲಕ ಸಾಮಾಜಿಕ ಮಾಧ್ಯಮಗಳಲ್ಲಿ ಶುಭಕೋರಿದ್ದಾರೆ.

'ಆಚಾರವೇ ಸ್ವರ್ಗ, ಅನಾಚಾರವೇ ನರಕ ಎಂದಿದ್ದಾರೆ ಅಣ್ಣ ಬಸವಣ್ಣ. ಕರುನಾಡು ತನ್ನ ಆಚಾರ ವಿಚಾರಗಳೊಂದಿಗೆ ಮತ್ತೆ ಸ್ವರ್ಗದಂತಾಗಲಿ...' ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT