‘ಬುಧವಾರ ಆಯೋಗವು ಶಿಫಾರಸು ಪತ್ರವನ್ನು ಕೇಂದ್ರ ಕಾನೂನು ಸಚಿವಾಲಯಕ್ಕೆ ಸಲ್ಲಿಸಿದೆ. ಈ ವಿಷಯದಲ್ಲಿ ಬಿಸಿಸಿಐ ಈಗಲೇ ಏನೂ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ. ಕಾನೂನು ಸಮಿತಿಯ ಶಿಫಾರಸುಗಳನ್ನು ಲೋಕಸಭೆಯಲ್ಲಿ ಅನುಮೋದನೆಯಾದ ನಂತರವಷ್ಟೇ ಜಾರಿಗೆ ಬರುತ್ತವೆ. ಆದ್ದರಿಂದ ಸರ್ಕಾರದ ನಡೆಯನ್ನು ಕಾದು ನೋಡುತ್ತೇವೆ’ ಎಂದು ಹೆಸರು ಹೇಳಲಿಚ್ಛಿಸದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.