ಗಾಳಿಪಟ ಹಾರಿಸುವುದರಿಂದ ವಿಮಾನನಿಲ್ದಾಣದ ಕಾರ್ಯಾಚರಣೆ ಮತ್ತು ಭದ್ರತೆಗೆ ಧಕ್ಕೆ ಉಂಟಾಗುತ್ತದೆ. ದೀಪಾವಳಿ ಮತ್ತಿತರ ಹಬ್ಬಗಳ ಸಂದರ್ಭದಲ್ಲಿ ಆಕಾಶಬುಟ್ಟಿ ಹಾರಿಸಿರುವುದು ಕಂಡುಬಂದಿದೆ. ಈ ದೀಪಗಳು ವಿಮಾನಗಳಿಗೆ ಅಪಾಯ ಉಂಟು ಮಾಡಬಹುದು. ಈ ಕಾರಣಕ್ಕೆ ಸಚಿವಾಲಯ ಈ ಕ್ರಮಕ್ಕೆ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.