ಹುಬ್ಬಳ್ಳಿ: ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸಿ, ಹಣ ಕೊಟ್ಟವರಿಗೆ ಟಿಕೆಟ್ ಕೊಡಲಾಗಿದೆ ಎಂದು ಆರೋಪಿಸಿ ಜೆಡಿಯು ಯುವ ಜನತಾ ದಳ (ಸಂಯುಕ್ತ)ದ ರಾಜ್ಯ ಪ್ರಧಾನ ಕಾರ್ಯದರ್ಶಿ ವಿನೋದ ಜಾಧವ, ಧಾರವಾಡ ಜಿಲ್ಲಾ ಸಂಚಾಲಕ ನಾರಾಯಣ ಧೊಂಗಡಿ ಹಾಗೂ ನರಗುಂದ ತಾಲ್ಲೂಕು ಘಟಕದ ಅಧ್ಯಕ್ಷ ವಾಸುರೆಡ್ಡಿ ಹೆಬ್ಬಾಳ ರಾಜೀನಾಮೆ ನೀಡುವುದಾಗಿ ಘೋಷಿಸಿದರು.