ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೆಲುವಿಗಾಗಿ 4 ಕಿ.ಮೀ ಉರುಳು ಸೇವೆ

Last Updated 19 ಏಪ್ರಿಲ್ 2018, 19:30 IST
ಅಕ್ಷರ ಗಾತ್ರ

ಕೆ.ಆರ್.ನಗರ (ಮೈಸೂರು): ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ರವಿಶಂಕರ್ ಗೆಲುವಿಗೆ ದೇವರ ಮೊರೆ ಹೋದ ಅಭಿಮಾನಿಯೊಬ್ಬ ಗುರುವಾರ ಸುಮಾರು 4 ಕಿ.ಮೀ ಉರುಳು ಸೇವೆ ಮಾಡಿದ್ದಾರೆ.

ಪಟ್ಟಣದ ಆಂಜನೇಯ ಬ್ಲಾಕ್ ನಿವಾಸಿ ಬೆನಕಪ್ರಸಾದ್ ಅವರು ಇಲ್ಲಿನ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಬೆಳಿಗ್ಗೆ ಪೂಜೆ ಸಲ್ಲಿಸಿ ಉರುಳು ಸೇವೆ ಪ್ರಾರಂಭಿಸಿದರು. ಹಳೆಎಡತೊರೆಯ ವೀರಾಂಜನೇಯಸ್ವಾಮಿ ದೇವಸ್ಥಾನದವರೆಗೆ ಉರುಳು ಸೇವೆ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT