ಬ್ಯಾಡ್ಮಿಂಡನ್ ತರಬೇತುದಾರ ಗೋಪಿಚಂದ್ ಮತ್ತು ಕಾಮನ್ವೆಲ್ತ್ ಕೂಟದಲ್ಲಿ ಚಿನ್ನದ ಪದಕ ಗೆದ್ದ ಸೈನಾ ನೆಹ್ವಾಲ್, ಬೆಳ್ಳಿಗೆದ್ದ ಪಿ.ವಿ. ಸಿಂಧು, ಕಿದಂಬಿ ಶ್ರೀಕಾಂತ್, ಸಾತ್ವಿಕ್ ರಾಜ್ ರಂಕಿರೆಡ್ಡಿ ಸೇರಿದಂತೆ ಕ್ರೀಡಾಪಟುಗಳು ಮುಖ್ಯಮಂತ್ರಿಯನ್ನು ಭೇಟಿ ಮಾಡಿದ್ದರು. ಈ ವೇಳೆ ಸಿಎಂ ಕ್ರೀಡಾಪಟುಗಳ ಸಾಧನೆಯನ್ನು ಪ್ರಶಂಸಿಸಿದ್ದಾರೆ.