ಪಕ್ಷದ ಕಚೇರಿಯಿಂದ ಮೆರವಣಿಗೆ ಮೂಲಕ ತಾಲ್ಲೂಕು ಕಚೇರಿಗೆ ಮಧ್ಯಾಹ್ನ 2.45ಕ್ಕೆ ಆಗಮಿಸಿದ ರೇವಣ್ಣ, ಚುನಾವಣಾಧಿಕಾರಿ ಕಚೇರಿಗೆ ತೆರಳಿ ಎರಡು ಪ್ರತಿಗಳಲ್ಲಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಸದ ಡಿ.ಕೆ.ಸುರೇಶ್, ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಗಂಗಾಧರ್, ರೇವಣ್ಣ ಧರ್ಮಪತ್ನಿ ವತ್ಸಲಾ, ಪುತ್ರರಾದ ಅನೂಪ್, ಶಶಾಂಕ್ ಇದ್ದರು.