ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಜೈಲು ಹಕ್ಕಿಗಳ’ ಹೊರತಾಗಿ ನಿಷ್ಠರಿಗೆ ರಾಜಕೀಯ ‘ಸನ್ಯಾಸ’ಕ್ಕೆ ಬಿಜೆಪಿ ಒತ್ತಡ: ಸಿದ್ದರಾಮಯ್ಯ

Last Updated 21 ಏಪ್ರಿಲ್ 2018, 13:44 IST
ಅಕ್ಷರ ಗಾತ್ರ

ಬೆಂಗಳೂರು: 'ಬಿಜೆಪಿ ಹಿರಿಯ ನಾಯಕ ಯಶವಂತ ಸಿನ್ಹಾ ಅವರು ರಾಜಕೀಯ ‘ಸನ್ಯಾಸ’ ಸ್ವೀಕರಿಸಿದ್ದಾರೆ. ಅವರಿಗೆ ಆರೋಗ್ಯ ನೆಮ್ಮದಿ ಲಭಿಸಲಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಯಶವಂತ ಸಿನ್ಹಾ ಅವರ ನಿವೃತ್ತಿ ಘೋಷಣೆಯಿಂದ ಸಿಕ್ಕ ಅವಕಾಶ ಬಳಸಿಕೊಂಡಿರುವ ಸಿದ್ದರಾಮಯ್ಯ ಅವರು ಈ ಕುರಿತು ಪ್ರತಿಕ್ರಿಯಿಸಿ, ‘ಎಲ್ಲಾ ಅರ್ಹತೆ ಹೊಂದಿರುವ ಮಾಜಿ ‘ಜೈಲು ಹಕ್ಕಿಗಳ’ ಹೊರತುಪಡಿಸಿ, 75ಕ್ಕೂ ಹೆಚ್ಚು ಪ್ರಾಮಾಣಿಕ ಹಿರಿಯ ನಾಯಕರಿಗೆ ‘ಸನ್ಯಾಸ’ ತೆಗೆದುಕೊಳ್ಳಲು ಬಿಜೆಪಿಯಲ್ಲಿ ಒತ್ತಡ ಹಾಕುತ್ತಿದ್ದಾರೆ’ ಎಂದು #JailBirds ಟ್ಯಾಗ್‌ನೊಂದಿಗೆ ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT