ಮಂಗಳೂರು: ‘ಇದು 2016ರ ಮಾರ್ಚ್ 21ರಂದು ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಯಾದ ಆರ್ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾರಿಗೆ ನ್ಯಾಯ ಕೇಳುವವರ ಮನೆ. ಇಲ್ಲಿ ಅವರನ್ನು ಕೊಲೆ ಮಾಡಿದ, ಕೊಲೆಗಾರರನ್ನು ಬೆಂಬಲಿಸುವವರಿಗೆ ಪ್ರವೇಶವಿಲ್ಲ. ಇಂತಹವರು ಯಾರೂ ಇಲ್ಲಿ ಮತ ಯಾಚನೆಗೆ ಬರಬೇಡಿ' ಎಂದು ಬ್ಯಾನರ್ ನಲ್ಲಿ ಬರೆಯಲಾಗಿದೆ.