ಬಿಜೆಪಿ ನಡಿಗೆ ದಲಿತರ ಕಡೆಗೆ ಎಂದು ಹೇಳಿ, ಹೊಟೇಲ್ ತಿಂಡಿ ತಂದು ದಲಿತರ ಮನೆಯಲ್ಲಿ ತಿನ್ನುವ ಜಾಯಮಾನ ನಮ್ಮದಲ್ಲ. ಎಸ್ಟಿಪಿ, ಟಿಎಸ್ಪಿ ಯೋಜನೆಯಡಿ ₹ 89 ಸಾವಿರ ಕೋಟಿ ಹಣವನ್ನು ದಲಿತರಿಗಾಗಿ ಖರ್ಚು ಮಾಡಲಾಗಿದೆ. ಗುತ್ತಿಗೆ ನೀಡುವಲ್ಲಿಯೂ ದಲಿತರಿಗೆ ಮೀಸಲಾತಿ ನೀಡಿದ್ದು, ದೇಶದಲ್ಲಿ ಕರ್ನಾಟಕ ಮಾತ್ರ ಎಂದು ಹೇಳಿದರು.