ಮೋದಿ, ಅಮಿತ್ ಶಾ ಸುಳ್ಳಿನ ಸರದಾರರು. ನಮ್ಮನ್ನು ಸೋಲಿಸಲು ಯಾರಿಂದಲೂ ಸಾಧ್ಯವಿಲ್ಲ. ಮೋದಿ ಅಭಿವೃದ್ಧಿ ಬಗ್ಗೆ ಹೇಳಿಕೊಂಡು ಮತಯಾಚಿಸದೆ, ಸುಳ್ಳು ಹೇಳಿ ಮತ ಯಾಚಿಸುತ್ತಿದ್ದಾರೆ. ಅವರು ಆರ್ಎಸ್ಎಸ್, ವಿಶ್ವ ಹಿಂದೂ ಪರಿಷತ್, ಬಜರಂಗ ದಳದ ಕಪಿ ಮುಷ್ಟಿಯಲ್ಲಿ ಇದ್ದಾರೆ. ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿದ್ದಾರೆ ಎಂದು ಖರ್ಗೆ ಆಪಾದಿಸಿದರು.