12 ರಂದು ರಾಜ್ಯ ವಿಧಾನಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಪ್ರಜ್ಞಾವಂತ ಮತದಾರರು ರಾಜ್ಯ ಅಭಿವೃದ್ಧಿಗೆ ಸ್ಪಂದಿಸುವಂತಹ ಯೋಗ್ಯವಾದ ಪಕ್ಷಗಳ ಅಭ್ಯರ್ಥಿಗಳಿಗೆ ಮತ ಹಾಕಬೇಕು ಎಂದರು. ಭೂಮಾಫಿಯ, ಅಪರಾಧ ಚಟುವಟಿಕೆ ಹಿನ್ನೆಲೆಯುಳ್ಳ ಅಭ್ಯರ್ಥಿಗಳಿಗೆ, ಅಮಾಯಕರ ಭೂಕಬಳಿಕೆ ಮತ್ತು ಮಹಿಳೆಯರನ್ನು ಅತ್ಯಾಚಾರ ಮಾಡಿ ಆರೋಪಿಗಳಾಗಿರುವ ಪಕ್ಷದ ಅಭ್ಯರ್ಥಿಗಳನ್ನು ಮತದಾರರು ತಿರಸ್ಕರಿಸಬೇಕು ಎಂದರು.