ಮುಖ್ಯಮಂತ್ರಿಗಳೇ, ಇಲ್ಲಿನ ರೈತರನ್ನು ಹಾದಿತಪ್ಪಿಸುವ ಬದಲು ಮಹದಾಯಿ ವಿಚಾರವಾಗಿ ನಿಮ್ಮ ನಿಲುವೇನು ಎಂಬುದನ್ನು ಸೋನಿಯಾ ಗಾಂಧಿಯವರ ಜತೆ ಮಾತನಾಡಿ ಸ್ಪಷ್ಟಪಡಿಸಿ. ಮಹದಾಯಿಯ ಒಂದೇ ಒಂದು ಹನಿಯನ್ನು ಕರ್ನಾಟಕಕ್ಕೆ ನೀಡಲಾಗದು ಎಂದು ಸೋನಿಯಾ 2007ರಲ್ಲಿ ಹೇಳಿದ್ದರು. ಕರ್ನಾಟಕದ ರೈತರ, ಯುವಕರ ಹಾದಿತಪ್ಪಿಸಬೇಡಿ ಎಂದು ಮೋದಿ ಹೇಳಿದರು.