‘ಪ್ರಕರಣಕ್ಕೆ ಸಂಬಂಧಿಸಿದ ಕೆಲವು ಮುಖ್ಯ ದಾಖಲೆಗಳನ್ನು ಆರೋಪಿಗಳು ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಸಿದ್ದಾರೆ. ಆ ದಾಖಲೆಗಳನ್ನು ಇಲ್ಲೂ ಸಲ್ಲಿಸಿದರೆ ವಿಚಾರಣೆಗೆ ಅನುಕೂಲವಾಗಲಿದೆ. ಆದರೆ, ಆರೋಪಿಗಳು ಆ ದಾಖಲೆಗಳನ್ನು ಸಲ್ಲಿಸುತ್ತಿಲ್ಲ’ ಎಂದು ದೆಹಲಿ ನ್ಯಾಯಾಲಯದಲ್ಲಿ ಶುಕ್ರವಾರ ನಡೆದ ವಿಚಾರಣೆಯಲ್ಲಿ ಸ್ವಾಮಿ ಆರೋಪಿಸಿದರು.