ಕಾಂಗ್ರೆಸ್ ಅಭ್ಯರ್ಥಿಗಳ ಪರ ನಗರಕ್ಕೆ ಪ್ರಚಾರಕ್ಕೆ ಬಂದಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲವು ಬಾರಿ ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಿದ ಅವರು ಸುಪ್ರೀಂಕೋರ್ಟ್ ಸೂಚನೆ ಪ್ರಕಾರ ನ್ಯಾಯಮಂಡಳಿ ರಚನೆ ಮಾಡಿದರು. ಕರ್ನಾಟಕ ತನ್ನ ಪಾಲಿನ ನೀರನ್ನು ಪಡೆಯಲು ಮಹಾರಾಷ್ಟ್ರ ಕಾಂಗ್ರೆಸ್ ಬಯಸುತ್ತದೆ. ಎರಡು ಅಥವಾ ಮೂರು ರಾಜ್ಯಗಳ ಮಧ್ಯೆ ಜಲವಿವಾದ ಇರುವುದು ಸ್ವಾಭಾವಿಕ ಎಂದರು.