ಅಭ್ಯರ್ಥಿ ವಾಲ್ಮೀಕ ನಾಯಕ, ಮುಖಂಡರಾದ ಮಲ್ಲಿಕಾರ್ಜುನ ಎಮ್ಮೆನೋರ್, ರಘುನಾಥ ಮಲ್ಕಾಪುರೆ, ವಿಶ್ವನಾಥ ಪಾಟೀಲ್ ಹೆಬ್ಬಾಳ, ಪಾಟೀಲ್ ಅಲ್ಲೂರ , ಲಿಂಗಾರೆಡ್ಡಿ ಭಾಸರೆಡ್ಡಿ, ಶಿವಲಿಂಗಪ್ಪ ವಾಡೆದ್, ಅರವಿಂದ ಚವಾಣ್, ಬಿಜೆಪಿ ರಾಜ್ಯ ಮಹಿಳಾ ಮೊರ್ಚಾ ಉಪಾಧ್ಯಕ್ಷೆ ಶಶಿಕಲಾ ತೆಂಗಳಿ, ರವೀಂದ್ರ ಸಜ್ಜನಶೆಟ್ಟಿ, ತಮ್ಮಣ್ಣ ಡಿಗ್ಗಿ, ನೀಲಕಂಠರಾವ ಪಾಟೀಲ್, ಬಸವರಾಜ ಇದ್ದರು.