<p><strong>ಬೆಂಗಳೂರು:</strong> ‘ಚೆನ್ನೈ ಪೊಲೀಸರು ತಲೆಮರೆಸಿಕೊಂಡಿರುವ ಆರೋಪಿ ಎಂದು ಘೋಷಿಸಿರುವ ವ್ಯಕ್ತಿಯನ್ನು ಸಿದ್ದರಾಮಯ್ಯ ಚೀನಾದಲ್ಲಿ ಭೇಟಿಯಾಗಿದ್ದರು’ ಎಂದು ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮತ್ತೊಂದು ಆರೋಪ ಮಾಡಿದೆ.</p>.<p>ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿ ನಡೆಸಿ ದಾಖಲೆಗಳನ್ನು ಪ್ರದರ್ಶಿಸಿದ ಬಿಜೆಪಿ ವಕ್ತಾರ ಸಂಬಿತ್ ಪಾತ್ರ, ‘ಚೀನಾದಲ್ಲಿ 2013ರಲ್ಲಿ ನಡೆದ ಡಬ್ಲ್ಯೂಇಎಫ್ (ವಿಶ್ವ ಆರ್ಥಿಕ ಸಮಾವೇಶ) ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಂಡಿದ್ದರು. ಈ ಸಂದರ್ಭ ಅವರು ವಿಜಯ್ ಈಶ್ವರ್ ಎಂಬ ತಲೆಮರೆಸಿಕೊಂಡಿರುವ ಆರೋಪಿಯನ್ನು ಭೇಟಿಯಾಗಿದ್ದರು’ ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಚೆನ್ನೈ ಪೊಲೀಸರು ತಲೆಮರೆಸಿಕೊಂಡಿರುವ ಆರೋಪಿ ಎಂದು ಘೋಷಿಸಿರುವ ವ್ಯಕ್ತಿಯನ್ನು ಸಿದ್ದರಾಮಯ್ಯ ಚೀನಾದಲ್ಲಿ ಭೇಟಿಯಾಗಿದ್ದರು’ ಎಂದು ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮತ್ತೊಂದು ಆರೋಪ ಮಾಡಿದೆ.</p>.<p>ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿ ನಡೆಸಿ ದಾಖಲೆಗಳನ್ನು ಪ್ರದರ್ಶಿಸಿದ ಬಿಜೆಪಿ ವಕ್ತಾರ ಸಂಬಿತ್ ಪಾತ್ರ, ‘ಚೀನಾದಲ್ಲಿ 2013ರಲ್ಲಿ ನಡೆದ ಡಬ್ಲ್ಯೂಇಎಫ್ (ವಿಶ್ವ ಆರ್ಥಿಕ ಸಮಾವೇಶ) ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಂಡಿದ್ದರು. ಈ ಸಂದರ್ಭ ಅವರು ವಿಜಯ್ ಈಶ್ವರ್ ಎಂಬ ತಲೆಮರೆಸಿಕೊಂಡಿರುವ ಆರೋಪಿಯನ್ನು ಭೇಟಿಯಾಗಿದ್ದರು’ ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>