ಬಸ್ರೂರು ಮಹತೋಭಾರ ಮಹಾಲಿಂಗೇಶ್ವರದೇವಸ್ಥಾನ ಆಡಳಿತ ಧರ್ಮದರ್ಶಿ ಬಿ.ಅಪ್ಪಣ್ಣ ಹೆಗ್ಡೆ, ಧಾರ್ಮಿಕ ಚಿಂತಕ ಪಂಜ ಭಾಸ್ಕರ್ ಭಟ್, ಕೋಟ ಶ್ರೀ ಅಮೃತೇಶ್ವರಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೊಟ ಆನಂದ ಸಿ ಕುಂದರ್, ಪಡುಬಿದ್ರೆ ಶ್ರೀ ಖಡ್ಗೇಶ್ವರಿ ಬ್ರಹ್ಮಸ್ಥಾನದ ಗುರಿಕಾರ ಪದ್ಮನಾಭ ಕೊರ್ನಾಯರು, ಉದ್ಯಮಿ ಸುರೇಶ್ ಬೆಟ್ಟಿನ್ ಹಾಗೂ ಅನಿತಾ ದೇವರಾಯ ಶೇರೇಗಾರ್ ಇದ್ದರು.