ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿ: ಚಕ್ಕಡಿಯಿಂದ ಬಿದ್ದ ಜಿಲ್ಲಾ ‌ಕಾಂಗ್ರೆಸ್ ಅಧ್ಯಕ್ಷ, ತೀವ್ರ ಗಾಯ

Last Updated 7 ಮೇ 2018, 14:38 IST
ಅಕ್ಷರ ಗಾತ್ರ

ಹುಬ್ಬಳ್ಳಿ: ನವಲಗುಂದ ‌ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೂಟಿ ಪರ ಪ್ರಚಾರ ನಡೆಸುತ್ತಿದ್ದ ಧಾರವಾಡ ಗ್ರಾಮೀಣ ಜಿಲ್ಲಾ ‌ಅಧ್ಯಕ್ಷ ಎಚ್.ವಿ.ಮಾಡಳ್ಳಿ ಚಕ್ಕಡಿಯಿಂದ ಬಿದ್ದು ಗಾಯಗೊಂಡಿದ್ದಾರೆ.

ನವಲಗುಂದ ‌ಪಟ್ಟಣದಲ್ಲಿ ಮಾಡಳ್ಳಿ ಕಾರ್ಯಕರ್ತರೊಂದಿಗೆ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ಚಕ್ಕಡಿ ಮೇಲಿಂದ ಆಯತಪ್ಪಿ ಬಿದ್ದು ತೀವ್ರವಾಗಿ ಗಾಯಗೊಂಡರು. ಅವರನ್ನು ಹುಬ್ಬಳ್ಳಿಯ ಸುಚಿರಾಯು ಆಸ್ಪತ್ರೆಗೆ ಸೇರಿಸಲಾಗಿದ್ದು, ಪರಿಸ್ಥಿತಿ ಗಂಭೀರವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT