ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭ್ರಷ್ಟಾಚಾರ: ಪ್ರಧಾನಿ ಮೌನ ಏಕೆ?:ಡಿಕೆಶಿ

Last Updated 7 ಮೇ 2018, 19:46 IST
ಅಕ್ಷರ ಗಾತ್ರ

ನೆಲಮಂಗಲ: ರಾಜ್ಯದ್ಯಂತ ನಾನು ಪ್ರವಾಸ ಮಾಡಿದ್ದು, ಜೆಡಿಎಸ್ ಈ ಹಿಂದೆ ಗೆದ್ದಿದ್ದ ಸೀಟುಗಳಿಗಿಂತ ಈ ಬಾರಿ 10 ಸೀಟುಗಳನ್ನು ಕಳೆದುಕೊಳ್ಳಲಿದೆ ಎಂದು ಸಚಿವ ಡಿ.ಕೆ.ಶಿವಕುಮಾರ್ ಭವಿಷ್ಯ ನುಡಿದರು.

ಕಾಂಗ್ರೆಸ್‌ ಅಭ್ಯರ್ಥಿ ಆರ್‌.ನಾರಾಯಣಸ್ವಾಮಿ ಅವರ ಪರವಾಗಿ ರೋಡ್‌ ಷೋ ನಡೆಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.‘ಕಳೆದ ಎರಡು ಬಾರಿ ಆಕಸ್ಮಿಕವಾಗಿ ಕಾಂಗ್ರೆಸ್‌ ಸೋತಿದೆ, ನೆಲಮಂಗಲ ಕ್ಷೇತ್ರವು ಕಾಂಗ್ರೆಸ್‌ ಭದ್ರಕೋಟೆ ಎಂಬುದು ಈ ಬಾರಿ ಸಾಬೀತಾಗಲಿದೆ’ ಎಂದರು.

ನಮ್ಮನ್ನು ಭ್ರಷ್ಟರು ಎನ್ನುವ ಪ್ರಧಾನಿ ಮೋದಿ ಅವರು ಭ್ರಷ್ಟಾಚಾರದ ಬಗ್ಗೆ ಏಕೆ ತನಿಖೆ ನಡೆಸುತ್ತಿಲ್ಲ. ಬಿಜೆಪಿ 50ಕ್ಕೆ ಮತ್ತು ಜೆಡಿಎಸ್‌ 20 ಸೀಟುಗಳಿಗೆ ತೃಪ್ತಿಪಟ್ಟುಕೊಳ್ಳಬೇಕಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT