ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ನುಡಿದಂತೆ ನಡೆದ ಸರ್ಕಾರ’

Last Updated 8 ಮೇ 2018, 9:05 IST
ಅಕ್ಷರ ಗಾತ್ರ

ಕುರುಗೋಡು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಜೆಎನ್. ಗಣೇಶ್ ಹೇಳಿದರು.

ತಾಲ್ಲೂಕಿನ ವದ್ದಟ್ಟಿ ಗ್ರಾಮದಲ್ಲಿ ಸೋಮವಾರ ಮತಯಾಚಿಸಿದ ನಂತರ ಅವರು ಮಾತನಾಡಿದರು.ಸಿದ್ದರಾಮಯ್ಯ ಜಾರಿಗೆ ತಂದಿರುವ ಯೋಜನೆಗಳಿಂದ ಜನ ಅವರ ಬೆಂಬಲಕ್ಕೆ ನಿಂತಿದ್ದಾರೆ. ಟಿ.ಎಚ್.ಸುರೇಶ್ ಬಾಬು ಎರಡು ಬಾರಿ ಶಾಸಕಾಗಿ ಆಯ್ಕೆಯಾಗಿದ್ದರೂ ಜನಪರ ಯೋಜನೆಗಳನ್ನು ಕೈಗೊಳ್ಳದ ಪರಿಣಾಮ ಕ್ಷೇತ್ರದಲ್ಲಿ ವಿರೋಧಿ ಅಲೆ ವ್ಯಾಪಕವಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT