<p><strong>ಮಂಗಳೂರು</strong>: ಕರ್ಣಾಟಕ ಬ್ಯಾಂಕಿನ ಮುಖ್ಯ ನಿರ್ವಹಣಾ ಅಧಿಕಾರಿ (ಸಿಒಒ) ಆಗಿ ಬ್ಯಾಂಕಿನ ಮುಖ್ಯ ಮಹಾಪ್ರಬಂಧಕ ರಾಘವೇಂದ್ರ ಭಟ್ ಎಂ. ಅವರನ್ನು ನೇಮಕ ಮಾಡಲಾಗಿದೆ.</p>.<p>ಬ್ಯಾಂಕಿಂಗ್ ಕ್ಷೇತ್ರದಲ್ಲಿ 37 ವರ್ಷಗಳ ಸೇವಾನುಭವ ಹೊಂದಿರುವ ಅವರು, ಉಡುಪಿ ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನಿಂದ ಬಿಕಾಂ ಪದವಿ ಪಡೆದಿದ್ದಾರೆ.</p>.<p>ನೂತನ ಸಿಒಒ ರಾಘವೇಂದ್ರ ಭಟ್ ಅವರನ್ನು ಬ್ಯಾಂಕ್ ಅಧ್ಯಕ್ಷ ಪಿ. ಜಯರಾಮ್ ಭಟ್ ಅಭಿನಂದಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಕರ್ಣಾಟಕ ಬ್ಯಾಂಕಿನ ಮುಖ್ಯ ನಿರ್ವಹಣಾ ಅಧಿಕಾರಿ (ಸಿಒಒ) ಆಗಿ ಬ್ಯಾಂಕಿನ ಮುಖ್ಯ ಮಹಾಪ್ರಬಂಧಕ ರಾಘವೇಂದ್ರ ಭಟ್ ಎಂ. ಅವರನ್ನು ನೇಮಕ ಮಾಡಲಾಗಿದೆ.</p>.<p>ಬ್ಯಾಂಕಿಂಗ್ ಕ್ಷೇತ್ರದಲ್ಲಿ 37 ವರ್ಷಗಳ ಸೇವಾನುಭವ ಹೊಂದಿರುವ ಅವರು, ಉಡುಪಿ ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನಿಂದ ಬಿಕಾಂ ಪದವಿ ಪಡೆದಿದ್ದಾರೆ.</p>.<p>ನೂತನ ಸಿಒಒ ರಾಘವೇಂದ್ರ ಭಟ್ ಅವರನ್ನು ಬ್ಯಾಂಕ್ ಅಧ್ಯಕ್ಷ ಪಿ. ಜಯರಾಮ್ ಭಟ್ ಅಭಿನಂದಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>