ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ಣಾಟಕ ಬ್ಯಾಂಕ್‌ ಸಿಒಒ ಆಗಿ ರಾಘವೇಂದ್ರ ಭಟ್‌

Last Updated 8 ಮೇ 2018, 19:30 IST
ಅಕ್ಷರ ಗಾತ್ರ

ಮಂಗಳೂರು: ಕರ್ಣಾಟಕ ಬ್ಯಾಂಕಿನ ಮುಖ್ಯ ನಿರ್ವಹಣಾ ಅಧಿಕಾರಿ (ಸಿಒಒ) ಆಗಿ ಬ್ಯಾಂಕಿನ ಮುಖ್ಯ ಮಹಾಪ್ರಬಂಧಕ ರಾಘವೇಂದ್ರ ಭಟ್‌ ಎಂ. ಅವರನ್ನು ನೇಮಕ ಮಾಡಲಾಗಿದೆ.

ಬ್ಯಾಂಕಿಂಗ್‌ ಕ್ಷೇತ್ರದಲ್ಲಿ 37 ವರ್ಷಗಳ ಸೇವಾನುಭವ ಹೊಂದಿರುವ ಅವರು, ಉಡುಪಿ ಕಲ್ಯಾಣಪುರ ಮಿಲಾಗ್ರಿಸ್‌ ಕಾಲೇಜಿನಿಂದ ಬಿಕಾಂ ಪದವಿ ಪಡೆದಿದ್ದಾರೆ.

ನೂತನ ಸಿಒಒ ರಾಘವೇಂದ್ರ ಭಟ್‌ ಅವರನ್ನು ಬ್ಯಾಂಕ್‌ ಅಧ್ಯಕ್ಷ ಪಿ. ಜಯರಾಮ್‌ ಭಟ್‌ ಅಭಿನಂದಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT