ತಾಲ್ಲೂಕು ಘಟಕದ ಬಿಜೆಪಿ ಅಧ್ಯಕ್ಷ ಎಸ್.ಟಿ. ಪಾಟೀಲ,ಮೇಲ್ಮನೆ ಸದಸ್ಯ ಅರುಣ ಶಹಾಪೂರ, ಮಾಜಿ ಶಾಸಕರಾದ ಎಂ.ಕೆ. ಪಟ್ಟಣಶೆಟ್ಟಿ, ರಾಜಶೇಖರ ಶೀಲವಂತ, ಎಂ.ವಿ. ಬನ್ನಿ, ಅಶೋಕ ಕಟ್ಟಿಮನಿ, ಬಿಜೆಪಿ ಮುಖಂಡರಾದ ಮಹಾಂತೇಶ ಮಮದಾಪುರ, ಸಿದ್ದಣ್ಣ ಶಿವನಗುತ್ತಿ, ಬಿ.ಪಿ. ಹಳ್ಳೂರ, ಕುಮಾರಗೌಡ ಜನಾಲಿ, ಸಿದ್ದನಗೌಡ ಪಾಟೀಲ, ಈಶ್ವರಚಂದ್ರ ಹೊಸಮನಿ ಇದ್ದರು.