ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ

Last Updated 9 ಮೇ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಪೈಕಿ 223 ಕ್ಷೇತ್ರಗಳಿಗೆ ಬಿಜೆಪಿ ಪ್ರತ್ಯೇಕ ಪ್ರಣಾಳಿಕೆ ಸಿದ್ಧಪಡಿಸಿದ್ದು, ಬುಧವಾರ ಅದನ್ನು ಬಿಡುಗಡೆ ಮಾಡಲಾಯಿತು.

ಪ್ರಣಾಳಿಕೆ ಸಿದ್ಧಪಡಿಸಲು ‘ನವ ಕರ್ನಾಟಕ ಜನಪರ ಶಕ್ತಿ’ ಅಭಿಯಾನ ನಡೆಸಲಾಗಿತ್ತು. ಸುಮಾರು 2 ಕೋಟಿ ಜನರನ್ನು ತಲುಪಲಾಗಿತ್ತು. ಅವರು ನೀಡಿರುವ ಸಲಹೆಗಳನ್ನು ಪರಿಗಣಿಸಿ ಪ್ರಣಾಳಿಕೆ ಸಿದ್ಧಪಡಿಸಲಾಗಿದೆ. ಪ್ರಣಾಳಿಕೆಯು ಬಿಜೆಪಿ ವೆಬ್‌ಸೈಟ್‌ನಲ್ಲಿ ಲಭ್ಯವಿದೆ ಎಂದು ಪಕ್ಷದ ರಾಜ್ಯ ಘಟಕ ತಿಳಿಸಿದೆ. ಚುನಾವಣೆ ಮುಂದೂಡಲಾಗಿರುವ ಜಯನಗರ ಕ್ಷೇತ್ರದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT