ಬಾದಾಮಿಯ ಹೋಟೆಲ್ಗೆ ಆದಾಯ ತೆರಿಗೆ(ಐಟಿ) ಅಧಿಕಾರಿಗಳು ದಾಳಿ ಮಾಡಿದಾಗ ಕೋಟ್ಯಂತರ ರೂಪಾಯಿ ವ್ಯವಹಾರದ ದಾಖಲೆಗಳು ಸಿಕ್ಕಿವೆ. ಐಟಿ ತಂಡ ದಾಳಿ ಮಾಡುವ ಕೆಲವೇ ಗಂಟೆಗಳ ಮೊದಲು ಸಿದ್ದರಾಮಯ್ಯ ಆ ಹೋಟೆಲ್ನಲ್ಲಿ ತಂಗಿದ್ದರು. ರಾಜ್ಯದಲ್ಲಿ ಈವರೆಗೆ ನೀತಿ ಸಂಹಿತೆ ಪ್ರಕರಣಗಳಡಿ ಆಯೋಗವು ₹ 130 ಕೋಟಿ ಮೌಲ್ಯದ ವಸ್ತುಗಳು, ಅಕ್ರಮ ಮದ್ಯ, ನಗದು ವಶಪಡಿಸಿಕೊಂಡಿದೆ’ ಎಂದು ಹೇಳಿದರು.