ಅತಂತ್ರ ಸ್ಥಿತಿ: ‘ರಾಜ್ಯದಲ್ಲಿ ಕಾಂಗ್ರೆಸ್ ಸೇರಿದಂತೆ ಯಾವುದೇ ಪಕ್ಷಕ್ಕೆ ಬಹುಮತ ಬರುವುದಿಲ್ಲ. ನಾನು ಮೊದಲಿನಿಂದಲೂ, ನಿದ್ದೆಯಿಂದ ಎಚ್ಚೆತ್ತುಕೊಳ್ಳಿ, ಅಹಂಕಾರ ಬಿಡಿ ಎಂದು ಸಿದ್ದರಾಮಯ್ಯ ಅವರಿಗೆ ಸಲಹೆ ನೀಡಿದ್ದೆ. ಆದರೆ, ಅದನ್ನು ಪಾಲಿಸಿಲ್ಲ. ಸಿದ್ದರಾಮಯ್ಯ, ಮೋದಿ ಯಾರೇ ಇರಲಿ ದುರಹಂಕಾರ ಬಿಡದಿದ್ದರೆ ಅವರ ರಾಜಕೀಯ ಜೀವನ ಮುಗಿಯುತ್ತದೆ’ ಎಂದರು.