ಕಾಂಗ್ರೆಸ್ ಪಕ್ಷವು ಏಪ್ರಿಲ್ 27ರಂದು ಬಿಡುಗಡೆ ಮಾಡಿರುವ ತನ್ನ ಪ್ರಣಾಳಿಕೆಯಲ್ಲಿ, ಮುಸ್ಲಿಂ ಮತ್ತು ಇತರ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿ
ಗಳಿಗೆ ಶಿಷ್ಯವೇತನ ಹಾಗೂ ಹಾಸ್ಟೆಲ್ ಸೌಲಭ್ಯ ನೀಡುವುದಾಗಿ ಘೋಷಿಸಿದ್ದು, ಇದು ಧರ್ಮಾಧಾರಿತ ಮತ ಯಾಚನೆಯಾಗಿದೆ. ಕೂಡಲೇ ಪ್ರಣಾಳಿಕೆಯಲ್ಲಿನ ಈ ಅಂಶವನ್ನು ತೆಗೆದುಹಾಕಲು ಪಕ್ಷಕ್ಕೆ ಸೂಚಿಸಬೇಕು ಎಂದು ಮುತಾಲಿಕ್ ಅರ್ಜಿಯಲ್ಲಿ ಕೋರಿದ್ದರು.