ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣಾ ವಿಚಕ್ಷಣ ದಳ ದಾಳಿ: ₹ 2.17 ಕೋಟಿ ವಶ

Last Updated 11 ಮೇ 2018, 5:23 IST
ಅಕ್ಷರ ಗಾತ್ರ

ಚಿತ್ರದುರ್ಗ: ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಚುನಾವಣಾ ವಿಚಕ್ಷಣ ದಳದ ಸಿಬ್ಬಂದಿ ₹ 2.17 ಕೋಟಿ ಹಣ ವಶಪಡಿಸಿಕೊಂಡಿದ್ದಾರೆ.

ಆಂಧ್ರಪ್ರದೇಶ ಹಾಗೂ ಕರ್ನಾಟಕ ಗಡಿ ಭಾಗದ ರಾಯದುರ್ಗದ ಬಳಿಯ ಯದ್ದಲಬೊಮ್ಮನಹಟ್ಟಿಯಲ್ಲಿ ಹಣ ಪತ್ತೆಯಾಗಿದೆ. ಖಚಿತ ಮಾಹಿತಿ ಮೇರೆಗೆ ಸ್ಕಾರ್ಪಿಯೋ ವಾಹನದ ಮೇಲೆ ದಾಳಿ ನಡೆಸಿದ ಸಿಬ್ಬಂದಿಗೆ ಹಣ ಸಿಕ್ಕಿದೆ.

ಆದರೆ ಅಧಿಕಾರಿಗಳು ಇನ್ನೂ ಖಚಿತಪಡಿಸಿಲ್ಲ. ಕಾರು ಚಾಲಕ ಉಮಾಶಂಕರ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT