ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತದಾನ ವಂಚಿತ ಶಾಸಕ!

Last Updated 12 ಮೇ 2018, 19:30 IST
ಅಕ್ಷರ ಗಾತ್ರ

ಸುರಪುರ(ಯಾದಗಿರಿ ಜಿಲ್ಲೆ): ಶಾಸಕ, ಕಾಂಗ್ರೆಸ್‌ ಅಭ್ಯರ್ಥಿ ರಾಜಾ ವೆಂಕಟಪ್ಪನಾಯಕ ಈ ಬಾರಿ ಚುನಾವಣೆಯಲ್ಲಿಯೂ ಮತದಾನ ಮಾಡಲು ಸಾಧ್ಯವಾಗಲಿಲ್ಲ.

ಮತದಾನ ಪ್ರಕ್ರಿಯೆಯನ್ನು ಪರಿಶೀಲಿಸಲು ಬೆಳಿಗ್ಗೆಯೇ ನಾರಾಯಣಪುರಕ್ಕೆ ತೆರಳಿದ್ದರು. ಸಂಜೆ 6 ಗಂಟೆಯೊಳಗೆ ನಗರಕ್ಕೆ ವಾಪಸು ಬರಲು ಅವರಿಗೆ ಸಾಧ್ಯವಾಗಲಿಲ್ಲ. ಹೀಗಾಗಿ ಈ ಬಾರಿಯೂ ತಮ್ಮ ಹಕ್ಕು ಚಲಾಯಿಸುವುದರಿಂದ ವಂಚಿತರಾದರು.

ಕಳೆದ ವಿಧಾನಸಭೆ ಚುನಾವಣೆಯಲ್ಲೂ ಇದೇ ರೀತಿ ಮತದಾನದಿಂದ ವಂಚಿತರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT