ಮತ ಎಣಿಕೆ ಕೇಂದ್ರದಿಂದ ಹೊರ ಬಂದ ಅವರು ಮಾಧ್ಯಮದ ಜೊತೆ ಮಾತನಾಡಿ, ಮೋದಿ ಅಲೆ ಏನೂ ಇಲ್ಲ. ನಾನು ಕ್ಷೇತ್ರದಲ್ಲಿ ಪುಷ್ಟೀಕರಣ ಮಾಡಿದ್ದೇನೆ ಎಂಬುದು ಸುಳ್ಳು. ಅಭಿವೃದ್ಧಿ ಕಾರ್ಯಕ್ರಮ ದಲ್ಲಿ ಜಾತಿ ಧರ್ಮ ನೋಡಿಲ್ಲ. ಆದರೆ, ಅಭಿವೃದ್ಧಿ ಕಾರ್ಯಕ್ರಮ ಗೌಣ ಮಾಡುವ ರೀತಿಯಲ್ಲಿ ಅಪಪ್ರಚಾರ ನಡೆದಿದೆ. ಅಭ್ಯರ್ಥಿಗಳನ್ನು ಅಧೀರರನ್ನಾಗಿಸಲು ಐಟಿ ರೈಡ್ ಮಾಡಲಾಗಿದೆ ಎಂದರು.