ಧರ್ಮ ರಾಜಕಾರಣ, ತೀವ್ರ ಜಿದ್ದಾಜಿದ್ದಿನಿಂದ ಕೂಡಿ ರಾಜ್ಯದ ಗಮನ ಸೆಳೆದಿತ್ತು. ಈ ಮೊದಲು ತಿಕೋಟ ವಿಧಾನಸಭಾ ಕ್ಷೇತ್ರದಿಂದ ಒಮ್ಮೆ ಗೆದ್ದಿದ್ದರು. ಎಂ.ಬಿ.ಪಾಟೀಲ ವಿರುದ್ಧ ಬಿಜೆಪಿಯ ವಿಜುಗೌಡ ಪಾಟೀಲ ತೀವ್ರ ಸ್ಪರ್ಧೆವೊಡ್ಡಿದ್ದರು. ಸಚಿವರ ಗೆಲುವು ಪ್ರಕಟಿಸುತ್ತಿದ್ದಂತೆ ಕ್ಷೇತ್ರದಲ್ಲಿ ವ್ಯಾಪಕ ಅವ್ಯವಹಾರ, ಗೋಲಮಾಲ್ ನಡೆದಿದೆ ಎಂದು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.