ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋದಾವರಿ ನದಿಯಲ್ಲಿ ದೋಣಿ ದುರಂತ: 23 ಮಂದಿ ನಾಪತ್ತೆ

Last Updated 16 ಮೇ 2018, 18:30 IST
ಅಕ್ಷರ ಗಾತ್ರ

ಆಂಧ್ರಪ್ರದೇಶ: ಇಲ್ಲಿನ ಗೋದಾವರಿ ನದಿಯಲ್ಲಿ 40 ಮಂದಿ ಪ್ರಯಾಣಿಸುತ್ತಿದ್ದ ದೋಣಿಯೊಂದು ಮುಗುಚಿದ್ದು, ದುರಂತದಲ್ಲಿ 17 ಮಂದಿಯನ್ನು ರಕ್ಷಿಸಲಾಗಿದ್ದು, 23 ಮಂದಿ ನಾಪತ್ತೆಯಾಗಿದ್ದಾರೆ.

ರಾಷ್ಟ್ರೀಯ ವಿಪತ್ತು ನಿರ್ವಹಣೆ ತಂಡಗಳಾದ ಎನ್​ಡಿಆರ್​ಎಫ್​, ಎಸ್​ಡಿಆರ್​ಎಫ್​ ತಂಡಗಳು ನದಿಯಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದು, ನಾಪತ್ತೆಯಾದವರನ್ನು ಪತ್ತೆ ಮಾಡಲು ಪ್ರಯತ್ನ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT