ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಖ್ಯಮಂತ್ರಿಯಾಗಿ ವಿಧಾನಸೌಧ ಪ್ರವೇಶಿಸಿದ ಯಡಿಯೂರಪ್ಪ: ಸಂಪುಟ ಸಭೆ

ಮೆಟ್ಟಿಲಿಗೆ ನಮಸ್ಕರಿಸಿ ಒಳ ತೆರಳಿದ ಬಿಎಸ್‌ವೈ
Last Updated 17 ಮೇ 2018, 5:16 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಿ.ಎಸ್‌. ಯಡಿಯೂರಪ್ಪ ವಿಧಾನಸೌಧಕ್ಕೆ ಆಗಮಿಸಿದರು.

ಮೆಟ್ಟಿಲುಗಳಿಗೆ ನಮಸ್ಕರಿಸಿ ವಿಧಾನಸೌಧ ಪ್ರವೇಶಿಸಿದ ಯಡಿಯೂರಪ್ಪ ಅವರನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಸೇರಿದಂತೆ ಇತರ ಅಧಿಕಾರಿಗಳು ಸ್ವಾಗತಿಸಿದರು.

ಪ್ರಮಾಣವಚನ ಸ್ವೀಕರಿಸಿದ ಬಳಿಕ ನೇರವಾಗಿ ವಿಧಾನಸೌಧಕ್ಕೆ ಬಂದ ಯಡಿಯೂರಪ್ಪ ಶಿಷ್ಟಾಚಾರದಂತೆ ಸಂಪುಟ ಸಭೆ ನಡೆಸಲಿದ್ದಾರೆ. ಅಧಿಕಾರಿಗಳಿಂದ ಮಾಹಿತಿ ಪಡೆಯಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT