ಬೆಳಿಗ್ಗೆಯಿಂದ ಪ್ರತಿಭಟನೆ ನಡೆಸುತ್ತಿದ್ದ ಕಾರ್ಯಕರ್ತರಿಗೆ ಸ್ಥಳದಿಂದ ತೆರಳಲು ಪೊಲೀಸರು ಸೂಚನೆ ನೀಡಿದರು. ಆದರೆ, ಇದನ್ನು ನಿರಾಕರಿಸಿದ ಪ್ರತಿಭಟನಾಕಾರರು ಪ್ರತಿಭಟನೆ ತೀವ್ರಗೊಳಿಸಿದರು. ನಂತರ, ಪ್ರತಿಭಟನಾನಿರತರನ್ನು ವಶಕ್ಕೆ ಪಡೆದ ಪೊಲೀಸರು ಅವರನ್ನು ಬಿಎಂಟಿಸಿ ಬಸ್ನಲ್ಲಿ ಅಲ್ಲಿಂದ ಕರೆದೊಯ್ಯಲಾಗಿದೆ.