ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಹಾಗೂ ರಾಜಕೀಯ ವಿದ್ಯಮಾನಗಳು ರಾಷ್ಟ್ರ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿಸಿವೆ. ಬಹುಮತಕ್ಕೆ ಅಗತ್ಯವಿರುವುದಕ್ಕಿಂತ 9 ಸ್ಥಾನ ಕೊರತೆಯಿದ್ದರೂ ರಾಜ್ಯದಲ್ಲಿ ಹೆಚ್ಚು ಸ್ಥಾನಗಳನ್ನು ಗೆದ್ದಿರುವ ಬಿಜೆಪಿಗೆ ಸರ್ಕಾರ ರಚಿಸಲು ಅವಕಾಶ ಮಾಡಿಕೊಟ್ಟಿರುವ ರಾಜ್ಯಪಾಲರ ಕ್ರಮ ವಿವಿಧ ರಾಜ್ಯಗಳ ರಾಜಕೀಯ ಪಕ್ಷಗಳನ್ನು ಜಾಗೃತಗೊಳಿಸಿವೆ.
ಗೋವಾ, ಬಿಹಾರ ಬಳಿಕ ಇದೀಗ ಮಣಿಪುರ, ಮೇಘಾಲಯ ರಾಜ್ಯಗಳಲ್ಲಿ ಹೆಚ್ಚು ಸ್ಥಾನಗಳನ್ನು ಗೆದ್ದು ದೊಡ್ಡ ಪಕ್ಷಗಳಾಗಿ ಹೊರಹೊಮ್ಮಿದ್ದ ಪಕ್ಷಗಳು ಅಧಿಕಾರಕ್ಕಾಗಿ ಕಸರತ್ತು ಆರಂಭಿಸಿವೆ.
Former Manipur CM Okram Ibobi Singh & former Meghalaya CM Mukul Sangma have sought time from respective Governors of the state for a meeting tomorrow. pic.twitter.com/M3xunbU8Vf