‘ದೇಶದ ಎಲ್ಲಾ ರಾಜ್ಯಗಳ ರಾಜಧಾನಿಗಳಲ್ಲಿ, ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ’ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸಿಂಗ್ ಸುರ್ಜೇವಾಲಾ ಮಾಹಿತಿ ನೀಡಿದ್ದಾರೆ.
*
ದೇಶದ ಎಲ್ಲಾ ಸಾಂವಿಧಾನಿಕ ಸಂಸ್ಥೆಗಳಲ್ಲೂ ಹಸ್ತಕ್ಷೇಪ ನಡೆಯುತ್ತಿದೆ. ಒಂದರ ಹಿಂದೆ ಒಂದರಂತೆ ಎಲ್ಲಾ ಸಂಸ್ಥೆಗಳಲ್ಲೂ ಆರ್ಎಸ್ಎಸ್ನ ಜನರನ್ನು ತುಂಬಲಾಗುತ್ತಿದೆ.
ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ