‘ಜನರಿಗೆ ಎಲ್ಲ ಸಮಯದಲ್ಲಿಯೂ, ಎಲ್ಲ ಕಡೆಗಳಲ್ಲಿಯೂ ಮೋಸ ಮಾಡಲಾಗದು. ಇದು ನಾಚಿಕೆಗೇಡಿನ ರಾಜಕೀಯ. ಸಾಕ್ಷಿಪ್ರಜ್ಞೆ, ಪಕ್ವತೆ ಮೂಡಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಟ್ವೀಟ್ ಮಾಡಿದ್ದಾರೆ.
*
ಅಲ್ಲೊಂದು, ಇಲ್ಲೊಂದು ಏಕೆ?
‘ಪೀಟರ್ಗೆ ಸರಿ ಎಂದ ಮೇಲೆ ಪೌಲ್ಗೂ ಅದೇ ಸರಿ ಅಲ್ಲವೇ? ಮೇಘಾಲಯ, ಮಣಿಪುರ, ಗೋವಾದಲ್ಲಿ ಮಾಡಿದ್ದು ಸರಿ ಎಂದಾದರೆ ಕರ್ನಾಟಕದಲ್ಲೂ ಅದೇ ಅನ್ವಯವಾಗಬೇಕಲ್ಲವೇ. ದೇವರು ಕರ್ನಾಟಕ ಹಾಗೂ ಪ್ರಜಾಪ್ರಭುತ್ವವನ್ನು ರಕ್ಷಿಸಿದ್ದಾನೆ. ಜೈ ಹಿಂದ್’
–ಶತ್ರುಘ್ನ ಸಿನ್ಹಾ