<p><strong>ನವದೆಹಲಿ:</strong> ಹಂಗಾಮಿ ಸ್ಪೀಕರ್ ಆಗಿ ಕೆ.ಜಿ. ಬೋಪಯ್ಯ ಅವರನ್ನು ನೇಮಿಸಿರುವ ರಾಜ್ಯಪಾಲ ವಜುಭಾಯಿ ವಾಲಾ ಅವರ ಕ್ರಮವನ್ನು ಕಾಂಗ್ರೆಸ್ ಪಕ್ಷವು ಸುಪ್ರೀಂಕೋರ್ಟ್ನಲ್ಲಿ ಪ್ರಶ್ನಿಸಿದೆ.</p>.<p>ಪಕ್ಷದ ಪರವಾಗಿ ಹಿರಿಯ ವಕೀಲರಾದ ಕಪಿಲ್ ಸಿಬಲ್ ಹಾಗೂ ಅಭಿಷೇಕ್ ಮನು ಸಿಂಘ್ವಿ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣದ ತ್ವರಿತ ವಿಚಾರಣೆ ನಡೆಸಬೇಕು ಎಂದು ಕೋರಿದ್ದಾರೆ.</p>.<p>ಸುಪ್ರಿಂಕೋರ್ಟ್ ರಿಜಿಸ್ಟ್ರಾರ್ ಅರ್ಜಿ ಸ್ವೀಕರಿಸಿದ್ದಾರೆ. ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಯಾವುದೇ ಕ್ಷಣದಲ್ಲಿ ವಿಚಾರಣೆಗೆ ಆದೇಶ ನೀಡಬಹುದಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಹಂಗಾಮಿ ಸ್ಪೀಕರ್ ಆಗಿ ಕೆ.ಜಿ. ಬೋಪಯ್ಯ ಅವರನ್ನು ನೇಮಿಸಿರುವ ರಾಜ್ಯಪಾಲ ವಜುಭಾಯಿ ವಾಲಾ ಅವರ ಕ್ರಮವನ್ನು ಕಾಂಗ್ರೆಸ್ ಪಕ್ಷವು ಸುಪ್ರೀಂಕೋರ್ಟ್ನಲ್ಲಿ ಪ್ರಶ್ನಿಸಿದೆ.</p>.<p>ಪಕ್ಷದ ಪರವಾಗಿ ಹಿರಿಯ ವಕೀಲರಾದ ಕಪಿಲ್ ಸಿಬಲ್ ಹಾಗೂ ಅಭಿಷೇಕ್ ಮನು ಸಿಂಘ್ವಿ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣದ ತ್ವರಿತ ವಿಚಾರಣೆ ನಡೆಸಬೇಕು ಎಂದು ಕೋರಿದ್ದಾರೆ.</p>.<p>ಸುಪ್ರಿಂಕೋರ್ಟ್ ರಿಜಿಸ್ಟ್ರಾರ್ ಅರ್ಜಿ ಸ್ವೀಕರಿಸಿದ್ದಾರೆ. ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಯಾವುದೇ ಕ್ಷಣದಲ್ಲಿ ವಿಚಾರಣೆಗೆ ಆದೇಶ ನೀಡಬಹುದಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>