ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೋಪಯ್ಯ ಆಯ್ಕೆ ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋದ ಕಾಂಗ್ರೆಸ್

Last Updated 18 ಮೇ 2018, 12:55 IST
ಅಕ್ಷರ ಗಾತ್ರ

ನವದೆಹಲಿ: ಹಂಗಾಮಿ ಸ್ಪೀಕರ್ ಆಗಿ ಕೆ.ಜಿ. ಬೋಪಯ್ಯ ಅವರನ್ನು ನೇಮಿಸಿರುವ ರಾಜ್ಯಪಾಲ ವಜುಭಾಯಿ ವಾಲಾ ಅವರ ಕ್ರಮವನ್ನು ಕಾಂಗ್ರೆಸ್ ಪಕ್ಷವು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿದೆ.

ಪಕ್ಷದ ಪರವಾಗಿ ಹಿರಿಯ ವಕೀಲರಾದ ಕಪಿಲ್ ಸಿಬಲ್ ಹಾಗೂ ಅಭಿಷೇಕ್ ಮನು ಸಿಂಘ್ವಿ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣದ ತ್ವರಿತ ವಿಚಾರಣೆ ನಡೆಸಬೇಕು ಎಂದು ಕೋರಿದ್ದಾರೆ.

ಸುಪ್ರಿಂಕೋರ್ಟ್ ರಿಜಿಸ್ಟ್ರಾರ್ ಅರ್ಜಿ ಸ್ವೀಕರಿಸಿದ್ದಾರೆ. ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಯಾವುದೇ ಕ್ಷಣದಲ್ಲಿ ವಿಚಾರಣೆಗೆ ಆದೇಶ ನೀಡಬಹುದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT