ಬಹುಮತ ಸಾಬೀತು ಪಡಿಸಲು ರಾಜ್ಯಪಾಲರು 15 ದಿನಗಳ ಗಡುವು ನೀಡಿದ್ದರು. ಆದರೆ, ಕಾಂಗ್ರೆಸ್–ಜೆಡಿಎಸ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್; ಶನಿವಾರ ಸಂಜೆಯೊಳಗೆ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚಿಸುವಂತೆ ಬಿಜೆಪಿಗೆ ಸೂಚನೆ ನೀಡಿತ್ತು. ಕೋರ್ಟ್ ಸೂಚನೆ ಮೇರೆಗೆ ಸಿಎಂ ಯಡಿಯೂರಪ್ಪ ವಿಶ್ವಾಸಮತ ಯಾಚಿಸಿದರು.