'ಇನ್ನು ಮುಂದೆ ಭಾರತೀಯರು ತಮ್ಮ ನಾಯಿಗೆ ವಜುಭಾಯಿ ವಾಲ ಎಂದು ಹೆಸರಿಡಬಹುದು'

ನವದೆಹಲಿ: 'ಈ ದೇಶದಲ್ಲಿ ನಿಷ್ಠೆಯ ಪ್ರತೀಕವಾಗಿ ರೂಪುಗೊಂಡಿದ್ದಾರೆ ಕರ್ನಾಟಕದ ರಾಜ್ಯಪಾಲ ವಜುಭಾಯಿ ವಾಲ. ಇನ್ನು ಮುಂದೆ ಭಾರತದ ಪ್ರತಿಯೊಬ್ಬ ಪ್ರಜೆಯೂ ತಮ್ಮ ನಾಯಿಗೆ ವಜುಭಾಯಿ ವಾಲಾ ಎಂದು ಹೆಸರಿಡಬಹುದು. ಅವರಷ್ಟು ನಿಷ್ಠಾವಂತರು ಬೇರೆ ಯಾರೂ ಇರಲ್ಲ. ಹೀಗೆ ಹೇಳಿದ್ದು ಕಾಂಗ್ರೆಸ್ನ ಸಂಜಯ್ ನಿರುಪಮ್.
#WATCH Derogatory statement by Congress' Sanjay Nirupam, says, 'Iss desh mein wafadari ka naya kirtimaan sthaapit kiya hai Vajubhai Vala (#Karnataka Guv) ji ne, ab shayad India ka har aadmi apne kutte ka naam Vajubhai Vala hi rakhega kyunki isse zyada wafaadaar koi ho nahi sakta' pic.twitter.com/P0EtWWo58i
— ANI (@ANI) May 19, 2018
ಎಎನ್ಐ ಸುದ್ದಿ ಮಾಧ್ಯಮದೊಂದಿಗೆ ಮಾತನಾಡಿದ ಮುಂಬೈ ಕಾಂಗ್ರೆಸ್ ಘಟಕದ ಮುಖ್ಯಸ್ಥ ಸಂಜಯ್ ನಿರುಪಮ್ ಅವರ ಈ ಹೇಳಿಕೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.