ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ: ಮಾಯಾವತಿ ಭೇಟಿಯಾದ ಎಚ್‌.ಡಿ.ಕುಮಾರಸ್ವಾಮಿ

Last Updated 21 ಮೇ 2018, 12:38 IST
ಅಕ್ಷರ ಗಾತ್ರ

ನವದೆಹಲಿ: ಕರ್ನಾಟಕದ ನಿಯೋಜಿತ‌ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬಿಎಸ್‌ಪಿ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ಅವರನ್ನು‌ ದೆಹಲಿಯಲ್ಲಿ ಸೊಮವಾರ ಸಂಜೆ ಭೇಟಿ ಮಾಡಿದರು.

ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಲಿದ್ದು, ಕಾರ್ಯಕ್ರಮಕ್ಕೆ ಮಾಯಾವತಿ, ರಾಹುಲ್ ‌ಗಾಂಧಿ, ಸೋನಿಯಾ ಗಾಂಧಿ ಹಾಗೂ ಗುಲಾಂ ನಬಿ ಅಜಾದ್ ಅವರನ್ನು ಆಹ್ವಾನಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT