ಶಾಸಕರು ಎಪಿಎಂಸಿಯಿಂದ ಸಂತೆಯ ಅಭಿವೃದ್ಧಿಗೆ ₹ 40 ಲಕ್ಷ ಹಣವನ್ನು ಮಂಜೂರು ಮಾಡಿಸಿದ್ದಾರೆ. ಅದರಂತೆ ಚರಂಡಿ, ಕಾಂಕ್ರೀಟ್ ರಸ್ತೆ, ನೆರಳಿನ ವ್ಯವಸ್ಥೆ, ಶೌಚಾಲಯ, ಕುಡಿಯುವ ನೀರು ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಕ್ರಿಯಾ ಯೋಜನೆ ರೂಪಿಸಲಾಗಿದೆ ಎನ್ನುತ್ತಾರೆ ಗ್ರಾಮ ಪಂಚಾಯಿತಿ ಸದಸ್ಯ ಬಿ.ಎಸ್.ನಾಗರಾಜು.