ಮೃತ ಹಸುಗಳು ಕೃಷ್ಣಪ್ಪ ಅವರಿಗೆ ಸೇರಿದ್ದು. ಅವರ ಮಗ ರವಿ ಮಾತನಾಡಿ, ‘ಮಳೆಯಿಂದಾಗಿ ವಿದ್ಯುತ್ ಕಂಬಗಳು ಧರೆಗುರುಳುತ್ತಿದ್ದು
ಬೆಸ್ಕಾಂ ಅಧಿಕಾರಿಗಳು ದೂರು ಕೊಟ್ಟರೂ ಸ್ಪಂದಿಸುತ್ತಿಲ್ಲ. ಲೈನ್ಮನ್ಗಳು ಹಣ ಕೊಟ್ಟರೆ ಮಾತ್ರ ದುರಸ್ತಿ ಮಾಡುತ್ತಾರೆ. ಇದರ ಬಗ್ಗೆ ಮೇಲಧಿಕಾರಿಗಳಿಗೆ ದೂರು ಕೊಟ್ಟರೂ ಪ್ರಯೋಜನವಾಗಿಲ್ಲ’ ಎಂದು ದೂರಿದರು.