‘ಜೆಡಿಎಸ್ಗೆ ಬಹುಮತ ದೊರೆತಿಲ್ಲ. ಹೀಗಾಗಿ ರೈತರ ಸಾಲ ಮನ್ನಾ ಅಸಾಧ್ಯ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿಕೆ ಸರಿಯಲ್ಲ. ಮುಖ್ಯಮಂತ್ರಿಯಾದ ಬಳಿಕ ಬಹುಮತದ ಮಾತು ಬರುವುದಿಲ್ಲ. ಅವರಿಗೆ ಸಾಲ ಮನ್ನಾ ಮಾಡಲು ಆಗದಿದ್ದರೆ, ಬಹುಮತ ದೊರಕದೇ ಇದ್ದರೆ ಕೂಡಲೇ ಕುರ್ಚಿ ಬಿಟ್ಟು ತೊಲಗಲಿ’ ಎಂದು ಆಗ್ರಹಿಸಿದರು.