ಈ ಚಿತ್ರಕ್ಕೆ ರಿಷಿಕೇಶ್ ಅವರ ಛಾಯಾಗ್ರಹಣವಿದೆ. ವಿ.ನಾಗೇಂದ್ರಪ್ರಸಾದ್, ಯೋಗರಾಜ್ ಭಟ್, ಕುಶಾಲ್ ಹಾಡುಗಳನ್ನು ಬರೆದಿದ್ದಾರೆ. ಅವಿನಾಶ್ ಎಸ್. ಶತಮರ್ಷಣ, ಕೃಷಿ ತಾಪಂಡ, ಚಿಕ್ಕಣ್ಣ, ದತ್ತಣ್ಣ, ಮಿಮಿಕ್ರಿ ಗೋಪಿ, ಸುಚೇಂದ್ರ ಪ್ರಸಾದ್, ಜಯಶ್ರೀ, ರಂಗಾಯಣ ರಘು, ಉಮೇಶ್, ಎಚ್.ಎಂ.ಟಿ ವಿಜಯ್, ರವಿ(ಟಾಮಿ) ಸತಿ ಈ ಚಿತ್ರದ ತಾರಾಬಳಗದಲ್ಲಿದ್ದಾರೆ.