<p><strong>ಚಾಮರಾಜನಗರ</strong>: ಜಿಲ್ಲೆಯ ಬಿಸಿಲವಾಡಿಯಲ್ಲಿ ಸಿಡಿಲು ಬಡಿದು ಸೀತಾ (25) ಎಂಬುವವರು ಮೃತಪಟ್ಟಿದ್ದಾರೆ. </p>.<p>ಸೇಲಂ ಜಿಲ್ಲೆಗೆ ಸೇರಿದ ಇವರು ಕೂಲಿ ಕೆಲಸಕ್ಕಾಗಿ ತಾಳವಾಡಿಯಿಂದ ನಡೆದುಕೊಂಡು ಬರುತ್ತಿದ್ದಾಗ ಸಿಡಿಲು ಬಡಿದಿದೆ. ಇವರ ಪತಿ ರಂಜನ್ ಹಾಗೂ ಮಗು ಅಪಾಯದಿಂದ ಪಾರಾಗಿದ್ದಾರೆ.</p>.<p>ರಾತ್ರಿ ಸುರಿದ ಮಳೆಯ ಹೊಡೆತಕ್ಕೆ ಹರದನಹಳ್ಳಿಯ ಬಂಡಿಗೇರಿಯಲ್ಲಿ ಎರಡು ಮನೆಗಳ ಗೋಡೆಗಳು ಕುಸಿದಿವೆ.</p>.<p>ಮಳೆ–ಗಾಳಿಯಿಂದ ಜಿಲ್ಲೆಯ ಸೇಂಟ್ ಜೋಸೆಫ್ ಆಸ್ಪತ್ರೆ ಆವರಣದಲ್ಲಿರುವ ಕೊಠಡಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ವಿದ್ಯುತ್ ಉಪಕರಣಗಳು ಸುಟ್ಟು ಹೋಗಿವೆ.</p>.<p>**<br /> </p>.<p><br /> <em><strong>30 ವರ್ಷಗಳಿಂದ ಬರಿದಾಗಿದ್ದ ದೊಡ್ಡ ಅರಸನ ಕೊಳ ಮಳೆನೀರಿನಿಂದ ಭರ್ತಿಯಾಗಿದೆ.</strong></em></p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ</strong>: ಜಿಲ್ಲೆಯ ಬಿಸಿಲವಾಡಿಯಲ್ಲಿ ಸಿಡಿಲು ಬಡಿದು ಸೀತಾ (25) ಎಂಬುವವರು ಮೃತಪಟ್ಟಿದ್ದಾರೆ. </p>.<p>ಸೇಲಂ ಜಿಲ್ಲೆಗೆ ಸೇರಿದ ಇವರು ಕೂಲಿ ಕೆಲಸಕ್ಕಾಗಿ ತಾಳವಾಡಿಯಿಂದ ನಡೆದುಕೊಂಡು ಬರುತ್ತಿದ್ದಾಗ ಸಿಡಿಲು ಬಡಿದಿದೆ. ಇವರ ಪತಿ ರಂಜನ್ ಹಾಗೂ ಮಗು ಅಪಾಯದಿಂದ ಪಾರಾಗಿದ್ದಾರೆ.</p>.<p>ರಾತ್ರಿ ಸುರಿದ ಮಳೆಯ ಹೊಡೆತಕ್ಕೆ ಹರದನಹಳ್ಳಿಯ ಬಂಡಿಗೇರಿಯಲ್ಲಿ ಎರಡು ಮನೆಗಳ ಗೋಡೆಗಳು ಕುಸಿದಿವೆ.</p>.<p>ಮಳೆ–ಗಾಳಿಯಿಂದ ಜಿಲ್ಲೆಯ ಸೇಂಟ್ ಜೋಸೆಫ್ ಆಸ್ಪತ್ರೆ ಆವರಣದಲ್ಲಿರುವ ಕೊಠಡಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ವಿದ್ಯುತ್ ಉಪಕರಣಗಳು ಸುಟ್ಟು ಹೋಗಿವೆ.</p>.<p>**<br /> </p>.<p><br /> <em><strong>30 ವರ್ಷಗಳಿಂದ ಬರಿದಾಗಿದ್ದ ದೊಡ್ಡ ಅರಸನ ಕೊಳ ಮಳೆನೀರಿನಿಂದ ಭರ್ತಿಯಾಗಿದೆ.</strong></em></p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>