‘ಲಾರಿ ಖರೀದಿಸಲು ಬ್ಯಾಂಕುಗಳಲ್ಲಿ ಮಾಡಿರುವ ಸಾಲ ಮರುಪಾವತಿಸಬೇಕು. ನಿತ್ಯವೂ ರಾಜ್ಯ, ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಲ್ಕ ಭರಿಸಬೇಕು. ಹೀಗೆ ಅನೇಕ ಸಮಸ್ಯೆಗಳನ್ನು ಲಾರಿ ಮಾಲೀಕರು ಅನುಭವಿಸುತ್ತಿದ್ದಾರೆ. ಸರ್ಕಾರ ಅವುಗಳನ್ನು ಗಣನೆಗೆ ತೆಗೆದುಕೊಳ್ಳದೆ ಮಾಲೀಕರ ವಿರೋಧಿ ನಿರ್ಧಾರಗಳನ್ನು ಕೈಗೊಳುತ್ತಿದೆ’ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.