‘ಪಕ್ಕದ ಆಂಧ್ರಪ್ರದೇಶ, ತೆಲಂಗಾಣದಲ್ಲಿ 2013ರಿಂದ ಇಲ್ಲಿಯವರೆಗೆ 4200 ಜನ ಹಸಿವಿನಿಂದ ಮೃತಪಟ್ಟಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ತಂದ ಅನ್ನಭಾಗ್ಯ, ಕ್ಷೀರಭಾಗ್ಯ ಸಮಾಜದಲ್ಲಿ ಕ್ರಾಂತಿಕಾರಕ ಬದಲಾವಣೆ ತಂದಿದ್ದು, ಹಸಿವಿನಿಂದ ಮೃತಪಟ್ಟ ಉದಾಹರಣೆ ಇಲ್ಲ. ಇದು 4 ವರ್ಷ ಪೂರೈಸಿದ ಕೇಂದ್ರ ಸರ್ಕಾರಕ್ಕೆ ತಲೆನೋವಾಗಿದೆ’ ಎಂದರು.